Home ಸ್ಥಳೀಯ ಇಂದು ಬೆಳಗಾವಿಗೆ ವಿಜಯೇಂದ್ರ ಆಗಮನ; ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಭಾಗಿ

ಇಂದು ಬೆಳಗಾವಿಗೆ ವಿಜಯೇಂದ್ರ ಆಗಮನ; ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಭಾಗಿ

0
ಇಂದು ಬೆಳಗಾವಿಗೆ ವಿಜಯೇಂದ್ರ ಆಗಮನ; ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಭಾಗಿ

ಬೆಳಗಾವಿ, ಅಕ್ಟೋಬರ್ 10: ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಬೆಳಿಗ್ಗೆ 11am ಗಂಟೆಗೆ ಜಿಲ್ಲೆಯ ಹುಕ್ಕೇರಿಯ ಹಿರೇಮಠದ ದಸರಾ ಉತ್ಸವದಲ್ಲಿ ಪಾಲ್ಗೊಂಡು ನಂತರ ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಿ ಸಂಕಮ್ ಹೊಟೆಲದಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಲಿದ್ದಾರೆ

ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here